Webdunia - Bharat's app for daily news and videos

Install App

ಅನುಚಿತವಾಗಿ ವರ್ತಿಸಿದವನಿಗೆ ಕರಾಟೆಯ ಮೂಲಕ ಪಂಚ್ ನೀಡಿದ ಯುವತಿ

Webdunia
ಭಾನುವಾರ, 2 ಸೆಪ್ಟಂಬರ್ 2018 (06:43 IST)
ಬೆಂಗಳೂರು : ಅಂದು ಶಾಲೆಯಲ್ಲಿ ಕಲಿತ ಕರಾಟೆಯಿಂದ  ಯುವತಿಯೊಬ್ಬಳು ತನ್ನ ಮಾನವನ್ನು ಕಾಪಾಡಿಕೊಂಡು ಸೇಫ್ ಆಗಿ ಮನೆ ಸೇರಿದ ಘಟನೆ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಯುವತಿ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‍ವೇರ್ ಎಂಜಿನಿಯರ್ ಆಗಿದ್ದು, ತನ್ನ ಸಹೋದ್ಯೋಗಿ ರಾಹುಲ್ ಸಿಂಗ್ ಎಂಬುವವನ ಜೊತೆ ಊಟಕ್ಕೆ ಹೊರಗೆ ಹೋಗಿದ್ದಳು. ಈ ವೇಳೆ ಯುವತಿಯ ಜೊತೆ ಆತ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದನು. ಆಗ ಯುವತಿ ತಾನು ಶಾಲೆಯಲ್ಲಿ ಕಲಿತ್ತಿದ್ದ ಕರಾಟೆಯಿಂದ ಆತನ ಮೇಲೆ ಪ್ರಯೋಗಿಸಿ ತಪ್ಪಿಸಿಕೊಂಡು ಅಲ್ಲಿಂದ ಓಡಿ ಹೋಗಿ ಸೇಫ್ ಆಗಿ ಮನೆ ಸೇರಿದ್ದಾಳೆ.


ನಂತರ ಆಕೆ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ, ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಈ ಕುರಿತು ಈಗಾಗಲೇ ತನಿಖೆ ಕೂಡ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ