AAP: ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ

Webdunia
ಗುರುವಾರ, 10 ಮಾರ್ಚ್ 2022 (09:40 IST)
ಚಂಡೀಗಢ : ಪಂಚರಾಜ್ಯಗಳ ಮತ ಎಣಿಕೆ ಆರಂಭವಾಗಿದೆ. ಇತ್ತ ಪಂಜಾಬ್ನಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಆಮ್ ಆದ್ಮಿ ಪಕ್ಷ ಗೆಲುವಿನ ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.
ಪಂಜಾಬ್ನಲ್ಲಿ 117 ಕ್ಷೇತ್ರಕ್ಕೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಎಎಪಿ ಪಕ್ಷದ ರಾಷ್ಟ್ರೀಯ ಕಚೇರಿಯ ಹೊರಗೆ ಮತದಾರರಿಗೆ ಧನ್ಯವಾದ ಎಂಬ ಬ್ಯಾನರ್ ಅಳವಡಿಸಿಕೊಂಡಿರುವುದು ಕಂಡುಬಂದಿದೆ.

ಪಂಜಾಬ್ನಲ್ಲಿ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದ್ದು, ಆದರೆ, ಅದನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ. 

ಎಕ್ಸಿಟ್ ಪೋಲ್ನಲ್ಲಿ ಈ ಬಾರಿ ಎಎಪಿ ಪಂಜಾಬ್ನಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಎಎಪಿ ಗೆಲುವಿನ ವಿಶ್ವಾಶದೊಂದಿಗೆ ಕಚೇರಿಯ ಒಳಗೆ ಹೂ, ಬಲೂನ್ಗಳಿಂದ ಸಿಂಗರಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments