Webdunia - Bharat's app for daily news and videos

Install App

AAP: ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ

Webdunia
ಗುರುವಾರ, 10 ಮಾರ್ಚ್ 2022 (09:40 IST)
ಚಂಡೀಗಢ : ಪಂಚರಾಜ್ಯಗಳ ಮತ ಎಣಿಕೆ ಆರಂಭವಾಗಿದೆ. ಇತ್ತ ಪಂಜಾಬ್ನಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಆಮ್ ಆದ್ಮಿ ಪಕ್ಷ ಗೆಲುವಿನ ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.
ಪಂಜಾಬ್ನಲ್ಲಿ 117 ಕ್ಷೇತ್ರಕ್ಕೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಎಎಪಿ ಪಕ್ಷದ ರಾಷ್ಟ್ರೀಯ ಕಚೇರಿಯ ಹೊರಗೆ ಮತದಾರರಿಗೆ ಧನ್ಯವಾದ ಎಂಬ ಬ್ಯಾನರ್ ಅಳವಡಿಸಿಕೊಂಡಿರುವುದು ಕಂಡುಬಂದಿದೆ.

ಪಂಜಾಬ್ನಲ್ಲಿ ಎಎಪಿಯಿಂದ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದ್ದು, ಆದರೆ, ಅದನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ. 

ಎಕ್ಸಿಟ್ ಪೋಲ್ನಲ್ಲಿ ಈ ಬಾರಿ ಎಎಪಿ ಪಂಜಾಬ್ನಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಎಎಪಿ ಗೆಲುವಿನ ವಿಶ್ವಾಶದೊಂದಿಗೆ ಕಚೇರಿಯ ಒಳಗೆ ಹೂ, ಬಲೂನ್ಗಳಿಂದ ಸಿಂಗರಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments