Webdunia - Bharat's app for daily news and videos

Install App

ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿ!

Webdunia
ಗುರುವಾರ, 25 ನವೆಂಬರ್ 2021 (20:32 IST)
ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಲಿದ್ದಾರೆ. ತನಿಖೆ ವೇಳೆ ಪ್ರತಿ ವಸ್ತುಗಳಿಗೂ ಲೆಕ್ಕಪತ್ರ ಒದಗಿಸಬೇಕು.
ರಾಜ್ಯದ 15 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಡ್ರಿಲ್ ನಡೆಸಲಿದ್ದಾರೆ.
ಕಚೇರಿಗೆ ಹಾಜರಾಗಿ ಸೂಕ್ತ ದಾಖಲೆಗಳನ್ನ ಒದಗಿಸಬೇಕಾಗುತ್ತದೆ. ನಿನ್ನೆ ನಡೆದ ದಾಳಿಯಲ್ಲಿ ಸಿಕ್ಕಿರುವ ಎಲ್ಲಾ ವಸ್ತುಗಳಿಗೆ ಯಾವ್ಯಾವ ಬಿಲ್ಗಳು ದಾಖಲಾತಿಗಳನ್ನ ಸಲ್ಲಿಸಬೇಕು ಎಂಬ ಚಿಂತೆ ಭ್ರಷ್ಟ ಅಧಿಕಾರಿಗಳಿಗೆ ಶುರುವಾಗಿದೆ. ಒಟ್ನಲ್ಲಿ ನಿನ್ನೆಯ ಎಸಿಬಿ ರೇಡ್, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದೆ.  ಇನ್ನು, ರಾಜ್ಯದ 15 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಡ್ರಿಲ್ ನಡೆಸಲಿದ್ದಾರೆ.
ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಲಿದ್ದಾರೆ. ತನಿಖೆ ವೇಳೆ ಪ್ರತಿ ವಸ್ತುಗಳಿಗೂ ಲೆಕ್ಕಪತ್ರ ಒದಗಿಸಬೇಕು. ಕಚೇರಿಗೆ ಹಾಜರಾಗಿ ಸೂಕ್ತ ದಾಖಲೆಗಳನ್ನ ಒದಗಿಸಬೇಕಾಗುತ್ತದೆ. ನಿನ್ನೆ ನಡೆದ ದಾಳಿಯಲ್ಲಿ ಸಿಕ್ಕಿರುವ ಎಲ್ಲಾ ವಸ್ತುಗಳಿಗೆ ಯಾವ್ಯಾವ ಬಿಲ್ಗಳು ದಾಖಲಾತಿಗಳನ್ನ ಸಲ್ಲಿಸಬೇಕು ಎಂಬ ಚಿಂತೆ ಭ್ರಷ್ಟ ಅಧಿಕಾರಿಗಳಿಗೆ ಶುರುವಾಗಿದೆ. ಒಟ್ನಲ್ಲಿ ನಿನ್ನೆಯ ಎಸಿಬಿ ರೇಡ್, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments