Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಎಸಿಬಿ ಶಾಕ್!

Webdunia
ಶುಕ್ರವಾರ, 17 ಜೂನ್ 2022 (09:10 IST)
ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಜೆಪಿ ನಗರದ ಶಿವಲಿಂಗಯ್ಯ ಅವರಿಗೆ ಸೇರಿದ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಲಿಂಗಯ್ಯ ಬಿಡಿಎನ ಗಾರ್ಡೇನೇಯರ್ ಆಗಿದ್ದಾರೆ. ಅಷ್ಟೇ ಅಲ್ಲದೇ ಬಸವನಗುಡಿ, ಕನಕಪುರ ರೋಡ್, ಹಾಗೂ ದೊಡ್ಡಕಲ್ಲಸಂದ್ರದ ಮನೆಗಳ ಮೇಲೆ ದಾಳಿ ನಡೆದಿದೆ. ಕೇವಲ ಬೆಂಗಳೂರೊಂದೇ ಅಲ್ಲದೇ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜನಾರ್ದನ್ ಹಾಗೂ ಅವರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಇದೀಗ ಜನಾರ್ದನ್ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ವಿಭಾಗದ ರಿಜಿಸ್ಟರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಚಂದ್ರಲೇಔಟ್ನಲ್ಲಿ ವಾಸಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments