Webdunia - Bharat's app for daily news and videos

Install App

ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಪ್ರಕಾರ ಭಯೋತ್ಪಾದನೆಗಿಂತ ಮಹಾಪರಾಧ ಯಾವುದು ಗೊತ್ತಾ?

Webdunia
ಬುಧವಾರ, 1 ಆಗಸ್ಟ್ 2018 (12:33 IST)
ಜೈಪುರ : ಇತ್ತೀಚೆಗೆ ಗೋಹತ್ಯೆದ ಬಗ್ಗೆ ದೇಶದಾದ್ಯಂತ ಬಾರೀ ಚರ್ಚೆಗಳು ನಡೆಯುತ್ತಿದ್ದು, ಅನೇಕ ರಾಜಕೀಯ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ರಾಜಸ್ಥಾನ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಈ ಬಗ್ಗೆ ಮಾತನಾಡಿ 'ಗೋಹತ್ಯೆ ಮಾಡುವುದು ಭಯೋತ್ಪಾದನೆಗಿಂತ ದೊಡ್ಡ ಅಪರಾಧ' ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ ರಕ್ಬರ್ ಖಾನ್ ಎಂಬ ಯುವಕನನ್ನು ಗೋಕಳ್ಳನೆಂದು ದೂರಿ ಜನರ ಗುಂಪೊಂದು ಹೊಡೆದು ಸಾಯಿಸಿತ್ತು.ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ.

 

’ ಭಯೋತ್ಪಾದನೆಗಿಂತ ಗೋ ಹತ್ಯೆ ಮಹಾಪರಾಧ. ಏಕೆಂದರೆ ಭಯೋತ್ಪಾದಕರು ಎರಡು ಮೂರು ಜನರನ್ನು ಕೊಲ್ಲಬಹುದು. ಆದರೆ ಗೋವನ್ನು ಸಾಯಿಸುವುದರಿಂದ ಕೋಟ್ಯಂತರ ಹಿಂದುಗಳ ಮನಸ್ಸಿಗೆ ನೋವಾಗುತ್ತದೆ' ಎಂದು ಶಾಸಕ ಗ್ಯಾನ್ ದೇವ್ ಅಹುಜಾ ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ.1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ: ಎ.ನಾರಾಯಣಸ್ವಾಮಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಮುಂದಿನ ಸುದ್ದಿ
Show comments