Webdunia - Bharat's app for daily news and videos

Install App

ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಪ್ರಕಾರ ಭಯೋತ್ಪಾದನೆಗಿಂತ ಮಹಾಪರಾಧ ಯಾವುದು ಗೊತ್ತಾ?

Webdunia
ಬುಧವಾರ, 1 ಆಗಸ್ಟ್ 2018 (12:33 IST)
ಜೈಪುರ : ಇತ್ತೀಚೆಗೆ ಗೋಹತ್ಯೆದ ಬಗ್ಗೆ ದೇಶದಾದ್ಯಂತ ಬಾರೀ ಚರ್ಚೆಗಳು ನಡೆಯುತ್ತಿದ್ದು, ಅನೇಕ ರಾಜಕೀಯ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ರಾಜಸ್ಥಾನ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಈ ಬಗ್ಗೆ ಮಾತನಾಡಿ 'ಗೋಹತ್ಯೆ ಮಾಡುವುದು ಭಯೋತ್ಪಾದನೆಗಿಂತ ದೊಡ್ಡ ಅಪರಾಧ' ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ ರಕ್ಬರ್ ಖಾನ್ ಎಂಬ ಯುವಕನನ್ನು ಗೋಕಳ್ಳನೆಂದು ದೂರಿ ಜನರ ಗುಂಪೊಂದು ಹೊಡೆದು ಸಾಯಿಸಿತ್ತು.ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿಯಾಗಿ ಹೇಳಿದ್ದಾರೆ.

 

’ ಭಯೋತ್ಪಾದನೆಗಿಂತ ಗೋ ಹತ್ಯೆ ಮಹಾಪರಾಧ. ಏಕೆಂದರೆ ಭಯೋತ್ಪಾದಕರು ಎರಡು ಮೂರು ಜನರನ್ನು ಕೊಲ್ಲಬಹುದು. ಆದರೆ ಗೋವನ್ನು ಸಾಯಿಸುವುದರಿಂದ ಕೋಟ್ಯಂತರ ಹಿಂದುಗಳ ಮನಸ್ಸಿಗೆ ನೋವಾಗುತ್ತದೆ' ಎಂದು ಶಾಸಕ ಗ್ಯಾನ್ ದೇವ್ ಅಹುಜಾ ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments