Webdunia - Bharat's app for daily news and videos

Install App

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ?

Webdunia
ಶುಕ್ರವಾರ, 6 ಆಗಸ್ಟ್ 2021 (08:05 IST)
ಬೆಂಗಳೂರು (ಆ.06): ನೂತನ ಸಚಿವರಿಗೆ ಇಂದು ಖಾತೆಗಳ ಹಂಚಿಕೆಯಾಗುವ ಸಂಭವವಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು ನೀಡಿದ್ದು, ಖಾತೆ ಹಂಚಿಕೆ ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಹಿಂದಿನ ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಈ ಸಂಪುಟದಲ್ಲೂ ಇರುವುದರಿಂದ ಖಾತೆಗಳಲ್ಲೂ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎನ್ನಲಾಗುತ್ತಿದೆ.
ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ  ಖಾತೆ ಹಂಚಿಕೆ ಪ್ರಕ್ರಿಯೆ ಬಗ್ಗೆ ದೂರವಾಣಿ ಮೂಲ ಚರ್ಚೆ ನಡೆಸಿದ್ದಾರೆನ್ನಲಾಗಿದೆ.
ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಬೊಮ್ಮಾಯಿ ಸಂಪುಟದಲ್ಲೂ ಮುಂದುವರಿದಿದ್ದು ಹೆಚ್ಚಿನ ಬದಲಾವನೆ ಆಗುವುದಿಲ್ಲ ಎನ್ನಲಾಗಿದೆ.
ಈಶ್ವರಪ್ಪ, ಸೋಮಣ್ಣ,  ಅಶೋಕ್ ಶ್ರೀರಾಮುಲು ಸೇರಿದಂತೆ ಹಲವರ  ಖಾತೆಗಳಲ್ಲಿ  ಅಲ್ಪ ಬದಲಾವಣೆ ಆಗುವ ಸಾಧ್ಯತೆ ಇದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments