Webdunia - Bharat's app for daily news and videos

Install App

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ?

Webdunia
ಶುಕ್ರವಾರ, 6 ಆಗಸ್ಟ್ 2021 (08:05 IST)
ಬೆಂಗಳೂರು (ಆ.06): ನೂತನ ಸಚಿವರಿಗೆ ಇಂದು ಖಾತೆಗಳ ಹಂಚಿಕೆಯಾಗುವ ಸಂಭವವಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸುಳಿವು ನೀಡಿದ್ದು, ಖಾತೆ ಹಂಚಿಕೆ ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಹಿಂದಿನ ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಈ ಸಂಪುಟದಲ್ಲೂ ಇರುವುದರಿಂದ ಖಾತೆಗಳಲ್ಲೂ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎನ್ನಲಾಗುತ್ತಿದೆ.
ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ  ಖಾತೆ ಹಂಚಿಕೆ ಪ್ರಕ್ರಿಯೆ ಬಗ್ಗೆ ದೂರವಾಣಿ ಮೂಲ ಚರ್ಚೆ ನಡೆಸಿದ್ದಾರೆನ್ನಲಾಗಿದೆ.
ಯಡಿಯೂರಪ್ಪ ಸಂಪುಟದ ಬಹುತೇಕ ಸಚಿವರೇ ಬೊಮ್ಮಾಯಿ ಸಂಪುಟದಲ್ಲೂ ಮುಂದುವರಿದಿದ್ದು ಹೆಚ್ಚಿನ ಬದಲಾವನೆ ಆಗುವುದಿಲ್ಲ ಎನ್ನಲಾಗಿದೆ.
ಈಶ್ವರಪ್ಪ, ಸೋಮಣ್ಣ,  ಅಶೋಕ್ ಶ್ರೀರಾಮುಲು ಸೇರಿದಂತೆ ಹಲವರ  ಖಾತೆಗಳಲ್ಲಿ  ಅಲ್ಪ ಬದಲಾವಣೆ ಆಗುವ ಸಾಧ್ಯತೆ ಇದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments