ಕೊರೊನಾ ನಿಯಂತ್ರಣಕ್ಕೆ ಕ್ರಮ : ಸಿಎಂ

Webdunia
ಶನಿವಾರ, 11 ಜೂನ್ 2022 (07:36 IST)
ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ತಜ್ಞರು ಸಲಹೆ ಕೊಟ್ಟಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡಿಜಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಚ್ಚಳ ಆಗ್ತಿದೆ. ತಜ್ಞರು ಸಲಹೆ ಕೊಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಕ್ರಮ ತಗೋತೀವಿ. ಮೂರು ಅಲೆ ಎದುರಿಸಿದ್ದೇವೆ. ಈ ಬಗ್ಗೆ ಅರಿವಿದೆ. ಹೀಗಾಗಿ ನಿಯಂತ್ರಣ ಮಾಡೋಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಬೂಸ್ಟರ್ ಡೋಸ್ಗೆ ವಿಶೇಷ ಅಭಿಯಾನ ಮಾಡ್ತೀವಿ. ಸಂಘ ಸಂಸ್ಥೆಗಳನ್ನು ಬಳಸಿಕೊಳ್ತೀವಿ. ಲಸಿಕೆ ಯಶಸ್ವಿ ಮಾಡೋದು ನಮ್ಮ ಗುರಿ. ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತ್ತೇವೆ. ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡ್ತೀವಿ. ನಾಳೆ ಡಿಟೇಲ್ ಆಗಿ ಮಾರ್ಗಸೂಚಿ ಪ್ರಕಟ ಮಾಡ್ತೀವಿ ಎಂದು ತಿಳಿಸಿದರು.

ಬೂಸ್ಟರ್ ಡೋಸ್ ಉಚಿತವಾಗಿ ನೀಡುವ ವಿಚಾರವಾಗಿ ಮಾತನಾಡಿದ ಅವರು, ಇದನ್ನ ಕೇಂದ್ರ ಮಟ್ಟದಲ್ಲಿ ತೀರ್ಮಾನ ಮಾಡಬೇಕು. ಈಗಾಗಲೇ ಮಕ್ಕಳಿಗೆ ಉಚಿತ ಲಸಿಕೆ ಕೊಡಲಾಗುತ್ತಿದೆ. ಮೊದಲ, ಎರಡನೇ ಡೋಸ್ ಉಚಿತವಾಗಿ ನೀಡಲಾಗಿದೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಧರ್ಮಸ್ಥಳ ಬುರುಡೆ ಪ್ರಕರಣ: ಸ್ವಲ್ಪ ದಿನಗಳ ಸಮಯ ಸೈಲೆಂಟ್ ಆಗಿದ್ದ ತನಿಖೆ ಮತ್ತೇ ಚುರುಕು

ಮುಂದಿನ ಸುದ್ದಿ
Show comments