Webdunia - Bharat's app for daily news and videos

Install App

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಫುಲ್ ಗರಂ ಆದ ನಟ ಹುಚ್ಚ ವೆಂಕಟ್

Webdunia
ಗುರುವಾರ, 31 ಮೇ 2018 (06:31 IST)
ಬೆಂಗಳೂರು : ‘ರೈತರ ಸಾಲಮನ್ನಾ ಕುರಿತು ಸಿಎಂ ಜೊತೆ ಮಾತನಾಡಲು ಬಂದ್ರೆ ನನಗೆ ಅನುಮತಿ ನೀಡುತ್ತಿಲ್ಲ. ಹೀಗಾದರೆ ಇನ್ನು ಜನಸಾಮನ್ಯರ ಕಷ್ಟಗಳನ್ನು ಸಿಎಂ ಹೇಗೆ ಬಗೆಹರಿಸುತ್ತಾರೆ’ ಎಂದು ನಟ ಹುಚ್ಚ ವೆಂಕಟ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಪುಲ್ ಗರಂ ಆಗಿದ್ದಾರೆ.


‘ಚುನಾವಣಾ ಪ್ರಚಾರದಲ್ಲಿ ನಾನು ರೈತರ ಸಾಲಮನ್ನಾ ಮಾಡ್ತೀನಿ ಅಂತಾ ಹೇಳಿಕೊಂಡು ಬಂದವರು ಇಂದು ಸಿಎಂ ಸ್ಥಾನದಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಅಂತಾ ಸಬೂಬು ಹೇಳುವ ಮೂಲಕ ಸಾಲಮನ್ನಾ ನಿರ್ಧಾರದಿಂದ ಹಿಂದೆ ಸರಿಯಬಾರದು. ನಾನು ಕೂಡ ರೈತನ ಮಗ. ಕರ್ನಾಟಕದ ಪ್ರಜೆಯಾಗಿ ಸಿಎಂ ಜೊತೆ ಚರ್ಚಿಸುವ ಹಕ್ಕು ನನಗಿದೆ. ಸ್ಟಾರ್ ಹುಚ್ಚ ವೆಂಕಟ್‍ಗೆ ಸಿಎಂ ಜೊತೆ ಮಾತನಾಡಲು ಅವರ ಪಿಎ ಅನುಮತಿ ನೀಡ್ತಿಲ್ಲ. ನನ್ನ ಎಕ್ಕಡ ಇನ್ಮುಂದೆ ನಾನು ಇಲ್ಲಿಗೆ ಬರೋದಿಲ್ಲ ಎಂದು ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments