Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗಾಗಿ ಹರಕೆ ಹೊತ್ತ ಅಭಿಮಾನಿಗೆ ಧನ್ಯವಾದ ಸಲ್ಲಿಸಿದ ನಟ ನಿಖಿಲ್ ಕುಮಾರಸ್ವಾಮಿ

Webdunia
ಶನಿವಾರ, 26 ಮೇ 2018 (06:55 IST)
ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗುವಂತೆ ಹರಕೆ ಕಟ್ಟಿಕೊಂಡ ಅಭಿಮಾನಿಯೊಬ್ಬರಿಗೆ ಅವರ ಮಗ ನಟ ನಿಖಿಲ್ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ.


 ಮೈಸೂರಿನ ಕೆ.ಆರ್.ನಗರ ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸಿಯಾಗಿರುವ ರಾಮಕೃಷ್ಣಗೌಡ  ಎಂಬುವವರು ಹೆಚ್.ಡಿ.ಕುಮಾರಸ್ವಾಮಿ ಅವರ ಅಪ್ಪಟ ಅಭಿಮಾನಿಯಾಗಿದ್ದು, ಕುಮಾರಸ್ವಾಮಿ ಮತ್ತೆ ಸಿಎಂ ಆಗುವವರೆಗೂ ತಲೆಕೂದಲು ಮತ್ತು ಗಡ್ಡ ತೆಗಿಸಲ್ಲಎಂದು 11 ವರ್ಷದಿಂದ ಹರಕೆ ಕಟ್ಟಿದ್ದರು.


ಈ ವಿಚಾರ ತಿಳಿದ ನಟ ನಿಖಿಲ್ ಕುಮಾರಸ್ವಾಮಿ ಅವರು ರಾಮಕೃಷ್ಣಗೌಡ ಹಾಗೂ ಅವರ ಪುತ್ರ ಗೌತಮ್ ಅವರನ್ನು ಖಾಸಗಿ ಹೋಟೆಲ್ ಗೆ ಕರೆಸಿಕೊಂಡು ತಂದೆಯವರಿಗೆ ಹರಕೆ ಹೊತ್ತಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಹಾಗೇ ಮುಂದಿನ ದಿನಗಳಲ್ಲಿ ತಂದೆಯವರನ್ನ ಭೇಟಿ ಮಾಡಿಸುವುದಾಗಿ ನಿಖಿಲ್ ಭರವಸೆ ನೀಡಿದ್ದಾರೆ. ಇದೀಗ ರಾಮಕೃಷ್ಣಗೌಡರು ಕಾಶಿಗೆ ತೆರಳಿದ್ದು, ಸಿಎಂ ಕುಮಾರಸ್ವಾಮಿ ಅವರಿಗಾಗಿ ಹೊತ್ತಿದ್ದ ಹರಕೆಗೆ ಮುಡಿ ಮಾಡಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments