Select Your Language

Notifications

webdunia
webdunia
webdunia
webdunia

ಸುದ್ದಿಗೋಷ್ಠಿಗೆ ಬಾಡಿಗಾರ್ಡ್ ಜೊತೆಯಲ್ಲೇ ಆಗಮಿಸಿದ ನಟ ಪ್ರಕಾಶ್ ರೈ

ಸುದ್ದಿಗೋಷ್ಠಿಗೆ ಬಾಡಿಗಾರ್ಡ್ ಜೊತೆಯಲ್ಲೇ ಆಗಮಿಸಿದ ನಟ ಪ್ರಕಾಶ್ ರೈ
ಮೈಸೂರು , ಭಾನುವಾರ, 22 ಏಪ್ರಿಲ್ 2018 (07:48 IST)
ಮೈಸೂರು : ಮೈಸೂರಿನ ಸುದ್ದಿಗೋಷ್ಠಿಗೆ ಬಾಡಿಗಾರ್ಡ್ ಜೊತೆಯಲ್ಲೇ ಆಗಮಿಸಿದ ನಟ ಪ್ರಕಾಶ್ ರೈ ಅವರು ಬಿಜೆಪಿಯಿಂದ ನನಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ನನ್ನ ರಕ್ಷಣೆಗಾಗಿ ಬಾಡಿಗಾರ್ಡ್‍ಗಳನ್ನು ಇಟ್ಟುಕೊಂಡಿರುವುದಾಗಿ ತಿಳಿಸಿದ್ದಾರೆ.


ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು,’ ಕೋಮುವಾದ ದೇಶಕ್ಕೆ ದೊಡ್ಡ ರೋಗ. ಕೋಮುವಾದಿ ಶಕ್ತಿಗಳಿಂದ ಸಮಾಜಕ್ಕೆ ಹೆಚ್ಚು ತೊಂದರೆ ಇದೆ ಎಂದು ತಿಳಿಸಿದರು. ಕರ್ನಾಟಕದಲ್ಲಿನ ಕೋಮುವಾದಿ ರಾಜಕಾರಣಿಗಳು ಬೇಡ ಎಂದು ಹೇಳಿದ ಅವರು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಇನ್ನೂ ಬದಲಾಗಿಲ್ಲವಲ್ರೀ ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟ ನಂದಮೂರಿ ಬಾಲಕೃಷ್ಣನ್‌ ವಿರುದ್ಧ ದೂರು ನೀಡಲು ಕಾರಣವೇನು ಗೊತ್ತಾ...?