Webdunia - Bharat's app for daily news and videos

Install App

ಈ ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ ನಟ ಉಪೇಂದ್ರ?

Webdunia
ಶುಕ್ರವಾರ, 20 ಏಪ್ರಿಲ್ 2018 (10:08 IST)
ಬೆಂಗಳೂರು: ಕೆಪಿಜೆಪಿ ಪಕ್ಷದ ಕಹಿ ಅನುಭವದ ನಂತರ ತಮ್ಮದೇ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿ ಹಲವಾರು ದಿನಗಳೇ ಕಳೆದರೂ ನಟ ಉಪೇಂದ್ರ ಯಾವುದೇ  ಹೊಸ ಸುದ್ದಿ ಕೊಟ್ಟಿಲ್ಲ. ಹಾಗಿದ್ದರೆ ಮುಂಬರುವ ಚುನಾವಣೆಯಲ್ಲಿ ಉಪೇಂದ್ರ ಸ್ಪರ್ಧೆ ಇಲ್ಲವೇ?

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಉಪೇಂದ್ರ ಮತ್ತು ಅವರ ಪ್ರಜಾಕೀಯ ಪಕ್ಷದ ಯಾರೂ ಸ್ಪರ್ಧಿಸಲ್ಲ ಎಂಬ ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

ಉಪೇಂದ್ರ ಹೊಸ ಪಕ್ಷ ಸ್ಥಾಪನೆ ವಿಚಾರ ಇನ್ನೂ ಆರಂಭದ ಹಂತದಲ್ಲಿದೆಯಷ್ಟೆ. ಈಗಾಗಲೇ ಚುನಾವಣಾ ಆಯೋಗವನ್ನು ಸಂಪರ್ಕಿಸಿರುವ ಉಪೇಂದ್ರ ಹೊಸ ಪಕ್ಷದ ಚಿಹ್ನೆ ಹೆಸರಿನ ಬಗ್ಗೆ ಚರ್ಚೆ ನಡೆಸಿದ್ದಾರಷ್ಟೆ.

ಮುಂದಿನ ತಿಂಗಳಿನಿಂದ ಪಕ್ಷ ಸ್ಥಾಪನೆ, ಸಂಘಟನೆ ಬಗ್ಗೆ ಯೋಜನೆ ರೂಪಿಸಲಿದ್ದೇನೆ. ಮುಂದಿನ ವರ್ಷದ ಚುನಾವಣೆಗೆ ತಯಾರಿ ನಡೆಸಲಿದ್ದೇನೆ ಎಂದು ಉಪೇಂದ್ರ ಹೇಳಿಕೊಂಡಿದ್ದಾರೆ. ಆ ಮೂಲಕ ನೇರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments