Webdunia - Bharat's app for daily news and videos

Install App

ಈ ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ ನಟ ಉಪೇಂದ್ರ?

Webdunia
ಶುಕ್ರವಾರ, 20 ಏಪ್ರಿಲ್ 2018 (10:08 IST)
ಬೆಂಗಳೂರು: ಕೆಪಿಜೆಪಿ ಪಕ್ಷದ ಕಹಿ ಅನುಭವದ ನಂತರ ತಮ್ಮದೇ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿ ಹಲವಾರು ದಿನಗಳೇ ಕಳೆದರೂ ನಟ ಉಪೇಂದ್ರ ಯಾವುದೇ  ಹೊಸ ಸುದ್ದಿ ಕೊಟ್ಟಿಲ್ಲ. ಹಾಗಿದ್ದರೆ ಮುಂಬರುವ ಚುನಾವಣೆಯಲ್ಲಿ ಉಪೇಂದ್ರ ಸ್ಪರ್ಧೆ ಇಲ್ಲವೇ?

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಉಪೇಂದ್ರ ಮತ್ತು ಅವರ ಪ್ರಜಾಕೀಯ ಪಕ್ಷದ ಯಾರೂ ಸ್ಪರ್ಧಿಸಲ್ಲ ಎಂಬ ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

ಉಪೇಂದ್ರ ಹೊಸ ಪಕ್ಷ ಸ್ಥಾಪನೆ ವಿಚಾರ ಇನ್ನೂ ಆರಂಭದ ಹಂತದಲ್ಲಿದೆಯಷ್ಟೆ. ಈಗಾಗಲೇ ಚುನಾವಣಾ ಆಯೋಗವನ್ನು ಸಂಪರ್ಕಿಸಿರುವ ಉಪೇಂದ್ರ ಹೊಸ ಪಕ್ಷದ ಚಿಹ್ನೆ ಹೆಸರಿನ ಬಗ್ಗೆ ಚರ್ಚೆ ನಡೆಸಿದ್ದಾರಷ್ಟೆ.

ಮುಂದಿನ ತಿಂಗಳಿನಿಂದ ಪಕ್ಷ ಸ್ಥಾಪನೆ, ಸಂಘಟನೆ ಬಗ್ಗೆ ಯೋಜನೆ ರೂಪಿಸಲಿದ್ದೇನೆ. ಮುಂದಿನ ವರ್ಷದ ಚುನಾವಣೆಗೆ ತಯಾರಿ ನಡೆಸಲಿದ್ದೇನೆ ಎಂದು ಉಪೇಂದ್ರ ಹೇಳಿಕೊಂಡಿದ್ದಾರೆ. ಆ ಮೂಲಕ ನೇರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments