Webdunia - Bharat's app for daily news and videos

Install App

ವಿಧಾನಸಭೆ ಕಲಾಪ ಮುಂದೂಡಿಕೆ

Webdunia
ಬುಧವಾರ, 23 ಫೆಬ್ರವರಿ 2022 (06:53 IST)
ಬೆಂಗಳೂರು : ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಗಿದೆ.
 
ಕಾಂಗ್ರೆಸ್ ಗದ್ದಲದ ನಡೆವೆಯೂ ಇವತ್ತು ಎರಡು ಬಿಲ್ಗಳನ್ನು ಮಂಡಿಸಿದ ಸರ್ಕಾರ ಆಂಗೀಕಾರವನ್ನು ಪಡೆದುಕೊಂಡಿದೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ರು.

ಬಳಿಕ ವಿಧಾನಸಭೆ ಕಲಾಪವನ್ನು ಮಾರ್ಚ್ ನಾಲ್ಕಕ್ಕೆ ಮುಂದೂಡಲಾಯಿತು. ಸಿಎಂ ಮಾತನಾಡುವ ವೇಳೆಯೂ ಕಾಂಗ್ರೆಸ್ ಸದಸ್ಯರು ಅಡ್ಡಿಮಾಡಲು ಪ್ರಯತ್ನಿಸಿದ್ರು. ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಕಾಂಗ್ರೆಸ್ ಧರಣಿಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಆರಂಭದ ಎರಡು ದಿನ ಮಾತ್ರ ಕಲಾಪ ನಡೆಯಿತು.

 ಉಳಿದ ಐದು ದಿನ ನಿಮ್ಮದೇ ಗದ್ದಲ ಆಗಿದೆ. ಜನ ಈ ನಿಮ್ಮ ಗಲಾಟೆ ನೋಡುತ್ತಾ ಕೂರಲು ಸಾಧ್ಯವಿಲ್ಲ. ಇನ್ನು ಮೂರು ದಿನ ಸದನ ಕಲಾಪ ನಡೆಯಲು ಸಹಕರಿಸಬೇಕು. ಇಲ್ಲದಿದ್ರೆ ಸದನವನ್ನು ಮುಂದೂಡುತ್ತೇನೆ. ಸದನ ಮೌಲ್ಯ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments