Webdunia - Bharat's app for daily news and videos

Install App

ಹೈಕೋರ್ಟ್ ನ 10 ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

Webdunia
ಶನಿವಾರ, 25 ಸೆಪ್ಟಂಬರ್ 2021 (12:04 IST)
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ 10 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು 10 ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 10 ನ್ಯಾಯಾಧೀಶರಿಗೆ ಪ್ರತಿಜ್ಞಾವಿದಿ ಬೋಧಿಸಿದರು.
ಹೈಕೋರ್ಟ್ ಗೆ ವಿವಿಧ ಕಾಲಾವಧಿಯಲ್ಲಿ ನೇಮಕಗೊಂಡಿದ್ದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಎಂ.ಐ.ಅರುಣ್, ಇ.ಎಸ್ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ, ಎಸ್.ವಿಶ್ವಜಿತ್ ಶೆಟ್ಟಿ, ಎ.ಜಿ.ಉಮಾ, ಪಿ.ಎನ್.ದೇಸಾಯಿ, ಪಿ.ಕೃಷ್ಣ ಭಟ್ ಸೇರಿದಂತೆ 10 ನ್ಯಾಯಾಮೂರ್ತಿಗಳ ಸೇವೆಯನ್ನು ರಾಷ್ಟ್ರಪತಿಗಳ ಆದೇಶಾನುಸಾರ ಕೇಂದ್ರ ಸರ್ಕಾರ ಖಾಯಂಗೊಳಿಸಿ ಆದೇಶ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments