Webdunia - Bharat's app for daily news and videos

Install App

ಬೆಳಗಾವಿ ಬಳಿಕ ಬಳ್ಳಾರಿ ಕಾಂಗ್ರೆಸ್ ನಲ್ಲಿ ಶುರುವಾಯ್ತು ಬಂಡಾಯ ಭೀತಿ

Webdunia
ಬುಧವಾರ, 19 ಸೆಪ್ಟಂಬರ್ 2018 (09:51 IST)
ಬೆಂಗಳೂರು: ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರಿಂದ ಉಂಟಾಗಿದ್ದ ಬಂಡಾಯದ ಭೀತಿ ಇದೀಗ ಬಳ್ಳಾರಿ ಕಾಂಗ್ರೆಸ್ ಗೂ ವ್ಯಾಪಿಸಿದೆ.

ಶಾಸಕ ಸತೀಶ್ ಮತ್ತು ರಮೇಶ್ ಜಾರಕಿಹೊಳಿ ತಮ್ಮ ಬಂಡಾಯ ಶಮನವಾಗಬೇಕೆಂದರೆ ಹಲವು ಬೇಡಿಕೆಗಳ ಪಟ್ಟಿಯನ್ನು ಹೈಕಮಾಂಡ್ ಮುಂದಿಟ್ಟಿದ್ದರು. ಇದರಲ್ಲಿ ಬಳ್ಳಾರಿಯ ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ಇದೆ.

ಇದೀಗ ಬಳ್ಳಾರಿ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ. ಬಳ್ಳಾರಿಯಲ್ಲಿ ಹಿಂದಿನಿಂದಲೂ ಪಕ್ಷಕ್ಕಾಗಿ ದುಡಿದ ನಾಯಕರಿರುವಾಗ ಹೊಸಬರಿಗೆ ಸಚಿವ ಸ್ಥಾನ ನೀಡುವುದೇಕೆ? ಬೆಳಗಾವಿ ಕಾಂಗ್ರೆಸ್ ವಿಚಾರದಲ್ಲಿ ಡಿಕೆ ಶಿವಕುಮಾರ್ ತಲೆ ಹಾಕಬಾರದು ಎನ್ನುವ ಜಾರಕಿಹೊಳಿ ಸಹೋದರರು ಬಳ್ಳಾರಿ ಕಾಂಗ್ರೆಸ್ ನಲ್ಲಿ ಮೂಗು ತೂರಿಸುತ್ತಿರುವುದೇಕೆ ಎಂದು ಇಲ್ಲಿನ ನಾಯಕರಾದ ಭೀಮಾನಾಯ್ಕ್, ಆನಂದ್ ಸಿಂಗ್ ಸೇರಿದಂತೆ ಹಲವು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ  ಅಸಮಾಧಾನದ ಹೊಗೆ ಇನ್ನೆಷ್ಟು ದೊಡ್ಡದಾಗುತ್ತೋ ಅಥವಾ ಅಲ್ಲಿಗೇ ತಣ್ಣಗಾಗುತ್ತಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments