Webdunia - Bharat's app for daily news and videos

Install App

ಕೊರೊನಾ ಬಳಿಕ 5 ಸಾವಿರ ಮಕ್ಕಳು ಶಾಲೆಗೆ ಗೈರು!

Webdunia
ಶುಕ್ರವಾರ, 19 ಆಗಸ್ಟ್ 2022 (10:48 IST)
ಬೆಂಗಳೂರು : ಎರಡು ವರ್ಷಗಳ ಕೊರೊನಾ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿತ್ತು. ಈಗ ಕೊರೊನಾ ಎಫೆಕ್ಟ್ ಕಡಿಮೆ ಆಗುತ್ತಲೇ ಅದರ ಪರಿಣಾಮಗಳು ಶಿಕ್ಷಣ ಕ್ಷೇತ್ರದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತಿವೆ.

ಕೊರೊನಾದಿಂದಾಗಿ ರಾಜ್ಯದಲ್ಲಿ ಸಾವಿರಾರು ಮಕ್ಕಳು ಶಾಲೆಯಿಂದ ದೂರ ಉಳಿದಿರುವ ಆಘಾತಕಾರಿ ಅಂಶ ಈಗ ಬಯಲಾಗಿದೆ. ಶಿಕ್ಷಣ ಇಲಾಖೆಯ ಅಂಕಿ ಅಂಶಗಳಲ್ಲಿ ಕೆಲವೊಂದು ಆಘಾತಕಾರಿ ಅಂಶ ಹೊರಬಿದ್ದಿದೆ.

ಹೈಕೋರ್ಟ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಆಪರೇಷನ್ ಡ್ರಾಪ್ ಔಟ್ ಚಿಲ್ಡ್ರನ್ಸ್ ಅಭಿಯಾನ ಪ್ರಾರಂಭ ಮಾಡಿದೆ. ಮಕ್ಕಳನ್ನ ಶಾಲೆಗೆ ವಾಪಸ್ ಕರೆತರಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಶೇಷ ಟಾಸ್ಕ್ ನೀಡಲಾಗಿದೆ.

ಶಾಲೆ ಬಿಟ್ಟ ಮಕ್ಕಳ ರಿಪೋರ್ಟ್: ಈ ವರ್ಷ 24,308 ವಿದ್ಯಾರ್ಥಿಗಳು ಶಾಲೆಯಿಂದ ಡ್ರಾಪ್ ಔಟ್ ಆಗಿದ್ದಾರೆ. ಈವರೆಗೂ 18,584 ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ ಪತ್ತೆಹಚ್ಚಿದೆ. ಇನ್ನು 5,724 ವಿದ್ಯಾರ್ಥಿಗಳ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಇಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments