Webdunia - Bharat's app for daily news and videos

Install App

ಕರುಣಾನಿಧಿ ಸಾವಿನ ಬೆನ್ನಲ್ಲೇ ಅಧಿಕಾರಕ್ಕಾಗಿ ಡಿಎಂಕೆಯಲ್ಲಿ ಕಿತ್ತಾಟ?

Webdunia
ಗುರುವಾರ, 9 ಆಗಸ್ಟ್ 2018 (08:54 IST)
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಅವರ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ಈಗ ಪುತ್ರರಲ್ಲೇ ಕಿತ್ತಾಟ ನಡೆದಿದೆ ಎನ್ನಲಾಗಿದೆ.

ಕರುಣಾನಿಧಿ ಬದುಕಿದ್ದಾಗ ಸ್ಟಾಲಿನ್ ಅವರೇ ತಮ್ಮ ಉತ್ತರಾಧಿಕಾರಿ ಎಂದು ಬಿಂಬಿಸಿದ್ದರು. ಆದರೆ ಇನ್ನೊಬ್ಬ ಪುತ್ರ ಎಂಕೆ ಅಳಗಿರಿ ಕೂಡಾ ಡಿಎಂಕೆ ಪರಮೋಚ್ಛ ನಾಯಕ ತಾನಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇದರಿಂದಾಗಿ ಇದೀಗ ಡಿಎಂಕೆ ಧುರೀಣನ ಸ್ಥಾನಕ್ಕೆ ಸಹೋದರರಿಬ್ಬರಲ್ಲೇ ಕಲಹ ಶುರುವಾಗಿದೆ ಎನ್ನಲಾಗಿದೆ. ಹಿಂದೆ ಜಯಲಲಿತಾ ತೀರಿಕೊಂಡಾಗಲೂ ಎಐಎಡಿಎಂಕೆಯಲ್ಲೂ ಇದೇ ರೀತಿ ಅಧಿಕಾರಕ್ಕಾಗಿ ಕಿತ್ತಾಟ ನಡೆದು ಪಕ್ಷವೇ ಇಬ್ಬಾಗವಾಯಿತು. ಇದೀಗ ಡಿಎಂಕೆಗೂ ಅದೇ ಗತಿಯಾಗುತ್ತಾ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments