Webdunia - Bharat's app for daily news and videos

Install App

ರಾಜ್ಯದ ಎಲ್ಲ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ: ಶ್ರೀರಾಮುಲು

Webdunia
ಗುರುವಾರ, 15 ಸೆಪ್ಟಂಬರ್ 2022 (09:09 IST)
ಬೆಂಗಳೂರು : 2030ರೊಳಗೆ ರಾಜ್ಯದ ಎಲ್ಲ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ ಇದೆ ಎಂದು ಸಚಿವ ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ಇಂದಿನ ವಿಧಾನಸಭಾ ಕಲಾಪದಲ್ಲಿ ಈಕೋ ಸಿಸ್ಟಮ್ ತರಲು ಸಮಿತಿ ಮಾಡಲಾಗಿತ್ತು. ಎಲೆಕ್ಟ್ರಿಕ್ ಬಸ್ ಬಳಕೆ ಕಡಿಮೆಯಾಗ್ತಿದೆ ಅಂತಾ ಶಾಸಕ ತನ್ವೀರ್ ಸೇಠ್ ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ರಾಮುಲು, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಅಡಿ 90ಎಲೆಕ್ಟ್ರಿಕ್ ಬಸ್ ಕಾಂಟ್ರಾಕ್ಟ್ ಗೆ ಪಡೆಯಲಾಗಿದೆ. ಇದು 12ವರ್ಷ ಕಾಂಟ್ರಾಕ್ಟ್ ಇರಲಿದೆ. ನಮ್ಮಿಂದ ಕೇವಲ ಕಂಡಕ್ಟರ್ ಮಾತ್ರ ಇರುತ್ತಾರೆ ಎಂದರು.

ಡ್ರೈವರ್, ಬಸ್ ಮೇಂಟೆನೆನ್ಸ್ ಎಲ್ಲವೂ ಅವರದ್ದಾಗಿದೆ. ಕೇಂದ್ರ ಸರ್ಕಾರದ ಫಿನ್-2 ಮೂಲಕ 300 ಬಸ್ ಖರೀದಿ ಮಾಡಿದ್ದೇವೆ. ಇದರಲ್ಲಿ 75 ಬಸ್ ಮಾತ್ರ ಬಂದಿವೆ. ಉಳಿದ ಬಸ್ ಬಂದ ಬಳಿಕ ಅವನ್ನೂ ಬಳಕೆ ಮಾಡಿಕೊಳ್ಳುತ್ತೇವೆ. ಅದೇ ರೀತಿ 921 ಎಲೆಕ್ಟ್ರಿಕ್ ಬಸ್ ಸಿಇಎಸ್ಎಲ್ ಮೂಲಕ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments