Webdunia - Bharat's app for daily news and videos

Install App

ರಾಜ್ಯದ ಎಲ್ಲ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ: ಶ್ರೀರಾಮುಲು

Webdunia
ಗುರುವಾರ, 15 ಸೆಪ್ಟಂಬರ್ 2022 (09:09 IST)
ಬೆಂಗಳೂರು : 2030ರೊಳಗೆ ರಾಜ್ಯದ ಎಲ್ಲ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ ಇದೆ ಎಂದು ಸಚಿವ ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ಇಂದಿನ ವಿಧಾನಸಭಾ ಕಲಾಪದಲ್ಲಿ ಈಕೋ ಸಿಸ್ಟಮ್ ತರಲು ಸಮಿತಿ ಮಾಡಲಾಗಿತ್ತು. ಎಲೆಕ್ಟ್ರಿಕ್ ಬಸ್ ಬಳಕೆ ಕಡಿಮೆಯಾಗ್ತಿದೆ ಅಂತಾ ಶಾಸಕ ತನ್ವೀರ್ ಸೇಠ್ ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ರಾಮುಲು, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಅಡಿ 90ಎಲೆಕ್ಟ್ರಿಕ್ ಬಸ್ ಕಾಂಟ್ರಾಕ್ಟ್ ಗೆ ಪಡೆಯಲಾಗಿದೆ. ಇದು 12ವರ್ಷ ಕಾಂಟ್ರಾಕ್ಟ್ ಇರಲಿದೆ. ನಮ್ಮಿಂದ ಕೇವಲ ಕಂಡಕ್ಟರ್ ಮಾತ್ರ ಇರುತ್ತಾರೆ ಎಂದರು.

ಡ್ರೈವರ್, ಬಸ್ ಮೇಂಟೆನೆನ್ಸ್ ಎಲ್ಲವೂ ಅವರದ್ದಾಗಿದೆ. ಕೇಂದ್ರ ಸರ್ಕಾರದ ಫಿನ್-2 ಮೂಲಕ 300 ಬಸ್ ಖರೀದಿ ಮಾಡಿದ್ದೇವೆ. ಇದರಲ್ಲಿ 75 ಬಸ್ ಮಾತ್ರ ಬಂದಿವೆ. ಉಳಿದ ಬಸ್ ಬಂದ ಬಳಿಕ ಅವನ್ನೂ ಬಳಕೆ ಮಾಡಿಕೊಳ್ಳುತ್ತೇವೆ. ಅದೇ ರೀತಿ 921 ಎಲೆಕ್ಟ್ರಿಕ್ ಬಸ್ ಸಿಇಎಸ್ಎಲ್ ಮೂಲಕ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments