Webdunia - Bharat's app for daily news and videos

Install App

ಭಾರತೀಯರ ಸ್ಥಳಾಂತರಕ್ಕೆ ವಾಯುಪಡೆ ಸಿದ್ಧ

Webdunia
ಬುಧವಾರ, 2 ಮಾರ್ಚ್ 2022 (07:04 IST)
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.
 
ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

ಭಾರತದ ವಾಯುಪಡೆಯು ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.

ಉಕ್ರೇನ್ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments