ಭಾರತೀಯರ ಸ್ಥಳಾಂತರಕ್ಕೆ ವಾಯುಪಡೆ ಸಿದ್ಧ

Webdunia
ಬುಧವಾರ, 2 ಮಾರ್ಚ್ 2022 (07:04 IST)
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.
 
ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

ಭಾರತದ ವಾಯುಪಡೆಯು ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.

ಉಕ್ರೇನ್ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments