ಭಾರತೀಯರಿಗೆ ಏರ್ ಇಂಡಿಯಾ ನೆರವು

Webdunia
ಶನಿವಾರ, 19 ಫೆಬ್ರವರಿ 2022 (11:18 IST)
ನವದೆಹಲಿ : ರಷ್ಯಾ-ಉಕ್ರೇನ್ ನಡುವೆ ಯುದ್ಧದ ಕಾರ್ಮೋಡ ಆವರಿಸುತ್ತಿದ್ದಂತೆ, ಉಕ್ರೇನ್ನಲ್ಲಿರುವ ಭಾರತೀಯರು ಭಾರತಕ್ಕೆ ಬರಲು ಏರ್ ಇಂಡಿಯಾದ ಮೂರು ವಿಮಾನಗಳು ನೆರವಾಗಲು ಮುಂದಾಗಿದೆ.

ಉಕ್ರೇನ್ನಲ್ಲಿರುವ ಭಾರತೀಯರು ದೇಶಕ್ಕೆ ಮರಳುವಂತೆ ವಿದೇಶಾಂಗ ಇಲಾಖೆ ಸೂಚನೆ ನೀಡಿದ್ದು, ವಿದ್ಯಾರ್ಥಿಗಳು ಆದ್ಯತೆ ಮೇರೆಗೆ ದೇಶ ತೊರೆಯುವಂತೆ ಉಕ್ರೇನ್ನ ರಾಜಧಾನಿ ಕೀವ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಕೆಲ ದಿನಗಳ ಹಿಂದೆ ಮಾಹಿತಿ ರವಾನಿಸತ್ತು.

ಈ ಬೆನ್ನಲ್ಲೇ ಏರ್ ಇಂಡಿಯಾ ಮೂರು ವಿಮಾನಗಳ ಹಾರಾಟಕ್ಕೆ ನಿರ್ಧರಿಸಿದ್ದು ಇದೀಗ ಅಧಿಕೃತ ವೆಬ್ಸೈಟ್ನಲ್ಲಿ ಬುಕ್ಕಿಂಗ್ ಕೂಡ ಆರಂಭಗೊಂಡಿದೆ.

 
ಇತ್ತ ರಷ್ಯಾ ಉಕ್ರೇನ್ ಗಡಿ ವಿವಾದ ತಾರಕಕ್ಕೇರಿದ್ದು ಎರಡು ಕಡೆಯ ಸೇನೆಗಳು ಜಮಾವಣೆಗೊಂಡಿವೆ. ರಷ್ಯಾ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿದ್ದು ಯುದ್ಧಕ್ಕೆ ಸನ್ನದ್ಧವಾಗಿದೆ ಎಂದು ಉಕ್ರೇನ್ ಆರೋಪಿಸಿದೆ. ಆದರೆ ಈ ಆರೋಪವನ್ನು ರಷ್ಯಾ ನಿರಾಕರಿಸಿದೆ.

ಈ ನಡುವೆ ರಷ್ಯಾ-ಉಕ್ರೇನ್ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತವೂ ಸೇರಿದಂತೆ ಇತರ ರಾಷ್ಟ್ರಗಳು ಮುಂದಾಬೇಕು ಎಂದು ಅಮೆರಿಕಾ ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments