Webdunia - Bharat's app for daily news and videos

Install App

ಮಿತಿ ಮೀರುತ್ತಿರುವ ವಾಯು ಮಾಲಿನ್ಯ!

Webdunia
ಭಾನುವಾರ, 6 ನವೆಂಬರ್ 2022 (08:49 IST)
ನವದೆಹಲಿ : ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ಗಾಳಿಯ ಗುಣಮಟ್ಟ ಅಪಾಯಕಾರಿ ಮಟ್ಟ ತಲುಪಿದ ಹಿನ್ನೆಲೆ ಈ ವಿಷಯವು ಸುಪ್ರೀಂ ಕೋರ್ಟ್ ಗೆ ತಲುಪಿದ್ದು, ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠವು ನವೆಂಬರ್ 10 ರಂದು ವಿಚಾರಣೆಗೆ ಪಟ್ಟಿಮಾಡಿದೆ.

ಈ ಬಗ್ಗೆ ಇಂದು ಕೋರ್ಟ್ ಗಮನಕ್ಕೆ ತಂದ ವಕೀಲರು, ಕಳೆದ ಕೆಲವು ವರ್ಷಗಳಲ್ಲಿ ಎಕ್ಯೂಐ ಮಟ್ಟಗಳು 500 ಸಮಿಪಿಸಿದೆ. ಫಿಟ್ ಇರುವ ಜನರು ಸಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಪಂಜಾಬ್ ನಲ್ಲಿ 22 ಪ್ರತಿಶತದಷ್ಟು ಹುಲ್ಲು ಸುಡುವಿಕೆಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಇದು ಜನರ ಬದುಕುವ ಹಕ್ಕನ್ನು ಒಳಗೊಂಡಿರುವುದರಿಂದ ಇಂದು ಅಥವಾ ನಾಳೆ ಅದನ್ನು ಆಲಿಸುವಂತೆ ನಾವು ಸುಪ್ರೀಂ ಕೋರ್ಟ್ಗೆ ವಿನಂತಿಸುತ್ತೇವೆ ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments