ಮಿತಿ ಮೀರುತ್ತಿರುವ ವಾಯು ಮಾಲಿನ್ಯ!

Webdunia
ಭಾನುವಾರ, 6 ನವೆಂಬರ್ 2022 (08:49 IST)
ನವದೆಹಲಿ : ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ಗಾಳಿಯ ಗುಣಮಟ್ಟ ಅಪಾಯಕಾರಿ ಮಟ್ಟ ತಲುಪಿದ ಹಿನ್ನೆಲೆ ಈ ವಿಷಯವು ಸುಪ್ರೀಂ ಕೋರ್ಟ್ ಗೆ ತಲುಪಿದ್ದು, ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠವು ನವೆಂಬರ್ 10 ರಂದು ವಿಚಾರಣೆಗೆ ಪಟ್ಟಿಮಾಡಿದೆ.

ಈ ಬಗ್ಗೆ ಇಂದು ಕೋರ್ಟ್ ಗಮನಕ್ಕೆ ತಂದ ವಕೀಲರು, ಕಳೆದ ಕೆಲವು ವರ್ಷಗಳಲ್ಲಿ ಎಕ್ಯೂಐ ಮಟ್ಟಗಳು 500 ಸಮಿಪಿಸಿದೆ. ಫಿಟ್ ಇರುವ ಜನರು ಸಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಪಂಜಾಬ್ ನಲ್ಲಿ 22 ಪ್ರತಿಶತದಷ್ಟು ಹುಲ್ಲು ಸುಡುವಿಕೆಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಇದು ಜನರ ಬದುಕುವ ಹಕ್ಕನ್ನು ಒಳಗೊಂಡಿರುವುದರಿಂದ ಇಂದು ಅಥವಾ ನಾಳೆ ಅದನ್ನು ಆಲಿಸುವಂತೆ ನಾವು ಸುಪ್ರೀಂ ಕೋರ್ಟ್ಗೆ ವಿನಂತಿಸುತ್ತೇವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments