ಮಿತಿ ಮೀರುತ್ತಿರುವ ವಾಯು ಮಾಲಿನ್ಯ!

Webdunia
ಭಾನುವಾರ, 6 ನವೆಂಬರ್ 2022 (08:49 IST)
ನವದೆಹಲಿ : ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ಗಾಳಿಯ ಗುಣಮಟ್ಟ ಅಪಾಯಕಾರಿ ಮಟ್ಟ ತಲುಪಿದ ಹಿನ್ನೆಲೆ ಈ ವಿಷಯವು ಸುಪ್ರೀಂ ಕೋರ್ಟ್ ಗೆ ತಲುಪಿದ್ದು, ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠವು ನವೆಂಬರ್ 10 ರಂದು ವಿಚಾರಣೆಗೆ ಪಟ್ಟಿಮಾಡಿದೆ.

ಈ ಬಗ್ಗೆ ಇಂದು ಕೋರ್ಟ್ ಗಮನಕ್ಕೆ ತಂದ ವಕೀಲರು, ಕಳೆದ ಕೆಲವು ವರ್ಷಗಳಲ್ಲಿ ಎಕ್ಯೂಐ ಮಟ್ಟಗಳು 500 ಸಮಿಪಿಸಿದೆ. ಫಿಟ್ ಇರುವ ಜನರು ಸಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಪಂಜಾಬ್ ನಲ್ಲಿ 22 ಪ್ರತಿಶತದಷ್ಟು ಹುಲ್ಲು ಸುಡುವಿಕೆಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಇದು ಜನರ ಬದುಕುವ ಹಕ್ಕನ್ನು ಒಳಗೊಂಡಿರುವುದರಿಂದ ಇಂದು ಅಥವಾ ನಾಳೆ ಅದನ್ನು ಆಲಿಸುವಂತೆ ನಾವು ಸುಪ್ರೀಂ ಕೋರ್ಟ್ಗೆ ವಿನಂತಿಸುತ್ತೇವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಗಂಡ ಹತ್ಯೆಯಾದ ವರ್ಷದ ಬೆನ್ನಲ್ಲೇ ಪತ್ನಿ ಶೂಟೌಟ್‌ನಲ್ಲಿ ಹತ್ಯೆ

ಮುಂದಿನ ಸುದ್ದಿ
Show comments