Webdunia - Bharat's app for daily news and videos

Install App

ಇನ್ಮುಂದೆ ವಿಮಾನ ಪ್ರಯಾಣ ದುಬಾರಿ!

Webdunia
ಗುರುವಾರ, 11 ಆಗಸ್ಟ್ 2022 (12:12 IST)
ನವದೆಹಲಿ : ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ವಿಮಾನ ಪ್ರಯಾಣ ದರದ ಮೇಲಿನ ಮಿತಿಗಳನ್ನು ಇದೀಗ ಸರ್ಕಾರ ಕೊನೆಗೊಳಿಸಲು ನಿರ್ಧರಿಸಿದ್ದು,

ಆಗಸ್ಟ್ 31 ರಿಂದ ಪ್ರಯಾಣಿಕರಿಗೆ ಶುಲ್ಕ ವಿಧಿಸಲು ವಿಮಾನಯಾನ ಸಂಸ್ಥೆಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೈನಂದಿನ ಬೇಡಿಕೆ ಮತ್ತು ವಿಮಾನ ಇಂಧನ (ಎಟಿಎಫ್) ಬೆಲೆಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದ ನಂತರ ವಿಮಾನ ಪ್ರಯಾಣ ದರದ ಮೇಲಿನ ಮಿತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ನಿಧಾನವಾಗಿ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶೀಯ ಸಂಚಾರಕ್ಕೆ ವಿಮಾನಗಳು ಸಿದ್ಧವಾಗಿದೆ ಎಂದು ನಮಗೆ ವಿಶ್ವಾಸವಿದೆ. ಹಾಗಾಗಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಶುಲ್ಕ ವಿಧಿಸಲು ಮುಕ್ತ ಅವಕಾಶ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನ ವಿರುದ್ಧವೇ ಕಾಂಗ್ರೆಸ್ ಮತಗಳ್ಳತನ ಮಾಡಿತ್ತು: ಅಂಕಿ ಅಂಶ ನೀಡಿದ ಆರ್ ಅಶೋಕ್

Karnataka Weather: ಸೆಪ್ಟೆಂಬರ್ ನಲ್ಲಿ ಮಳೆ ಬಗ್ಗೆ ಈ ಎಚ್ಚರಿಕೆ ತಪ್ಪದೇ ಗಮನಿಸಿ

ಜಪಾನ್‌ನಲ್ಲಿ ಗಾಯತ್ರಿ ಮಂತ್ರ ಪಠಣದ ಸ್ವಾಗತಕ್ಕೆ ‍ಪ್ರಧಾನಿ ನರೇಂದ್ರ ಮೋದಿ ಫುಲ್‌ ಫಿದಾ

ಬೆಳ್ಳುಳ್ಳಿ ಹೀಗೆ ಉಪಯೋಗಿಸಿದರೆ ಮಾತ್ರ ಪ್ರಯೋಜನಕಾರಿ ಎನ್ನುತ್ತಾರೆ ಡಾ ಬಿಎಂ ಹೆಗ್ಡೆ

ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬೆಳ್ತಂಗಡಿ ಠಾಣೆಯಲ್ಲಿ ತಿಮರೋಡಿ ದಿಢೀರ್‌ ಪ್ರತ್ಯಕ್ಷ

ಮುಂದಿನ ಸುದ್ದಿ
Show comments