Webdunia - Bharat's app for daily news and videos

Install App

ಇನ್ಮುಂದೆ ವಿಮಾನ ಪ್ರಯಾಣ ದುಬಾರಿ!

Webdunia
ಗುರುವಾರ, 11 ಆಗಸ್ಟ್ 2022 (12:12 IST)
ನವದೆಹಲಿ : ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ವಿಮಾನ ಪ್ರಯಾಣ ದರದ ಮೇಲಿನ ಮಿತಿಗಳನ್ನು ಇದೀಗ ಸರ್ಕಾರ ಕೊನೆಗೊಳಿಸಲು ನಿರ್ಧರಿಸಿದ್ದು,

ಆಗಸ್ಟ್ 31 ರಿಂದ ಪ್ರಯಾಣಿಕರಿಗೆ ಶುಲ್ಕ ವಿಧಿಸಲು ವಿಮಾನಯಾನ ಸಂಸ್ಥೆಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೈನಂದಿನ ಬೇಡಿಕೆ ಮತ್ತು ವಿಮಾನ ಇಂಧನ (ಎಟಿಎಫ್) ಬೆಲೆಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದ ನಂತರ ವಿಮಾನ ಪ್ರಯಾಣ ದರದ ಮೇಲಿನ ಮಿತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ನಿಧಾನವಾಗಿ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶೀಯ ಸಂಚಾರಕ್ಕೆ ವಿಮಾನಗಳು ಸಿದ್ಧವಾಗಿದೆ ಎಂದು ನಮಗೆ ವಿಶ್ವಾಸವಿದೆ. ಹಾಗಾಗಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಶುಲ್ಕ ವಿಧಿಸಲು ಮುಕ್ತ ಅವಕಾಶ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments