Webdunia - Bharat's app for daily news and videos

Install App

ಸಮುದ್ರದಲ್ಲಿ ವಾಯುಭಾರ ಕುಸಿತ!?

Webdunia
ಭಾನುವಾರ, 26 ಜೂನ್ 2022 (08:15 IST)
ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments