ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Webdunia
ಶನಿವಾರ, 10 ಜೂನ್ 2023 (11:19 IST)
ನವದೆಹಲಿ : ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.

ಪ್ರಸ್ತುತ ಚಂಡಮಾರುತ ಗೋವಾದಿಂದ ಪಶ್ಚಿಮಕ್ಕೆ 690 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿ.ಮೀ ಹಾಗೂ ಪೋರಬಂದರ್ನಿಂದ ನೈಋತ್ಯಕ್ಕೆ 640 ಕಿ.ಮೀ ದೂರದಲ್ಲಿ ಇದ್ದು, ಗಂಟೆಗೆ 145 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಚಂಡಮಾರುತ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿಯನ್ನು ಉಂಟುಮಾಡುತ್ತದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಶನಿವಾರ ಹಾಗೂ ಭಾನುವಾರ ಬಿಪರ್ಜೋಯ್ ಚಂಡಮಾರುತದ ಅಬ್ಬರ ಜೋರಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments