Webdunia - Bharat's app for daily news and videos

Install App

ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ

Webdunia
ಮಂಗಳವಾರ, 4 ಜುಲೈ 2023 (10:57 IST)
ಬೆಂಗಳೂರು : ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.
 
ಇಂದು (ಜುಲೈ 04) ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ. ಪೀಕ್ ಟೈಮ್ನಲ್ಲೇ (ಹೆಚ್ಚು ಜನ ಸಂಚರಿಸುವ ಅವಧಿ) ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ನೇರಳೆ ಮಾರ್ಗದ ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಮುಂದಿನ ಸುದ್ದಿ
Show comments