Select Your Language

Notifications

webdunia
webdunia
webdunia
webdunia

ಇಂದು ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ

ಇಂದು ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ
ಬೆಂಗಳೂರು , ಬುಧವಾರ, 23 ಆಗಸ್ಟ್ 2023 (07:34 IST)
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ವಿಪಕ್ಷಗಳ ಸಲಹೆಯನ್ನು ಸರ್ಕಾರ ಪಡೆಯಲಿದೆ. ಸುಪ್ರೀಂಕೋರ್ಟ್,ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಹಾಗೂ ಮುಂದಿನ ಕಾನೂನು ಹೋರಾಟ ಹೇಗೆ ಎಂಬ ಬಗ್ಗೆಯೂ ಚರ್ಚೆ ಆಗಲಿದೆ.

ಕೂಡಲೇ ತಮಿಳುನಾಡಿಗೆ ನೀರು ಬಂದ್ ಮಾಡಿದರೆ ಎದುರಾಗುವ ಕಾನೂನು ತೊಡಕುಗಳು, ಸವಾಲುಗಳ ಬಗ್ಗೆ ವಕೀಲರ ಅಭಿಪ್ರಾಯವನ್ನು ಸಿಎಂ ಆಲಿಸಲಿದ್ದಾರೆ.  


Share this Story:

Follow Webdunia kannada

ಮುಂದಿನ ಸುದ್ದಿ

ಐತಿಹಾಸಿಕ ಕ್ಷಣಕ್ಕೆ ಭಾರತ ಕಾತರ! ಇಂದು ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್