ವಿಧಾನಸಭೆಯಲ್ಲಿ ಬಿಲ್ ಪಾಸ್?

Webdunia
ಬುಧವಾರ, 23 ಫೆಬ್ರವರಿ 2022 (07:10 IST)
ಬೆಂಗಳೂರು : ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. 5ದಿನ ಕಲಾಪ ವ್ಯರ್ಥ ಆಯಿತು.
 
ಆದರೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.

ವೇತನ ಹೆಚ್ಚಳದ ಮಸೂದೆ ಮಂಡಿಸಿ ಅಂಗೀಕಾರ ಪಡೆಯಲು ಸಚಿವ ಮಾಧುಸ್ವಾಮಿ ಬಿಲ್ ಬಗ್ಗೆ ಸಮರ್ಥನೆ ಮಾಡಿಕೊಂಡರು. ಕೋವಿಡ್ ಸಂದರ್ಭದಲ್ಲಿ ಬಹಳ ಕಷ್ಟ ಆಗಿದೆ. ಡಿಸೇಲ್, ಪೆಟ್ರೋಲ್ ಕೂಡ ಜಾಸ್ತಿ ಆಗಿದೆ. ಮನೆ ಬಾಡಿಗೆ ಕೂಡ ಜಾಸ್ತಿ ಆಗಿದೆ.

ಹಾಗಾಗಿ ಮುಖ್ಯಮಂತ್ರಿ, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಶಾಸಕರ ಸಂಬಳ ಹೆಚ್ಚಳ ಮಾಡಲು ಬಿಲ್ ತಂದಿದ್ದೇವೆ. 50%ರಷ್ಟು ಹೆಚ್ಚಳಕ್ಕೆ ಬಿಲ್ ತಂದಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಅಸೆಂಬ್ಲಿಯಲ್ಲಿ ಭಾರೀ ಭದ್ರತಾ ಲೋಪ, ಗೇಟ್ ಮುರಿದು ಒಳನುಗ್ಗಿದ ಕಾರು, ಕೆಲಕಾಲ ಆತಂಕ

ಈ ಅವಧಿಯನ್ನು ಸಿದ್ದರಾಮಯ್ಯನವರೇ ಸಿಎಂ ಆಗಿ ಪೂರೈಸುತ್ತಾರೆ: ಜಿ ಪರಮೇಶ್ವರ್‌

ಜಿಮ್ ಟ್ರೈನರ್‌ ಸಮೀರ್‌ ಅತ್ಯಾಚಾರ ಕೇಸ್‌: ಮಹತ್ವದ ಬೆಳವಣಿಗೆ

ಯುಎಸ್‌ ಇಸ್ರೇಲ್ ದಾಳಿಗೆ ಇರಾನ್‌ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

ದಾವಣೆಗೆರೆಯಲ್ಲಿ ಕಾಂಗ್ರೆಸ್ ಸೋಲಲು ಇದೊಂದು ಕಾರಣ ಸಾಕು ಎಂದ ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments