ಇಂದಿನಿಂದ ಅಮರನಾಥ ಯಾತ್ರೆ ಆರಂಭ

Webdunia
ಗುರುವಾರ, 30 ಜೂನ್ 2022 (10:16 IST)
ಶ್ರೀನಗರ : ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.

ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments