Webdunia - Bharat's app for daily news and videos

Install App

ಇಂದಿನಿಂದ ಅಮರನಾಥ ಯಾತ್ರೆ ಆರಂಭ

Webdunia
ಗುರುವಾರ, 30 ಜೂನ್ 2022 (10:16 IST)
ಶ್ರೀನಗರ : ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.

ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments