Webdunia - Bharat's app for daily news and videos

Install App

ಆಪರೇಷನ್ ಕಮಲ ಮಾಡಲು ಹೋಗಿ ಕೈಸುಟ್ಟುಕೊಂಡ ಬಿಜೆಪಿ ನಾಯಕರ ಮೇಲೆ ಅಮಿತ್ ಶಾ ಗರಂ?

Webdunia
ಗುರುವಾರ, 20 ಸೆಪ್ಟಂಬರ್ 2018 (09:11 IST)
ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ನ ಬಂಡಾಯದ ಲಾಭ ಪಡೆಯಲು ಯತ್ನಿಸಿ ಕೈಸುಟ್ಟುಕೊಂಡ ರಾಜ್ಯ  ಬಿಜೆಪಿ ನಾಯಕರು ತಮ್ಮ ರಾಷ್ಟ್ರೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸರ್ಕಾರ ಉರುಳಿಸುವ ಪ್ರಯತ್ನ ಮಾಡಬೇಡಿ ಎಂದು ಸೂಚಿಸಿದರೂ ತೆರೆಮರೆಯಲ್ಲೇ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡ ರಾಜ್ಯ ನಾಯಕರ ಮೇಲೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗರಂ ಆಗಿದ್ದಾರೆ ಎನ್ನಲಾಗಿದೆ.

ಆಪರೇಷನ್ ಕಮಲ ಮಾಡಿ, ಸರ್ಕಾರ ಉರುಳಿಸಿ ಪಕ್ಷಕ್ಕೆ ಮುಜುಗರ, ಕೆಟ್ಟ ಹೆಸರು ತಂದುಕೊಂಡು ಇಮೇಜ್ ಕಳೆದುಕೊಳ್ಳಬೇಡಿ. ಈ ರೀತಿ ಮಾಡಿ ಲೋಕಸಭೆ ಚುನಾವಣೆಗೆ ಸಂಕಷ್ಟ ಎಳೆದುಕೊಳ್ಳಬೇಡಿ. ಸರ್ಕಾರ ಉರುಳಿಸುವ ಪ್ರಯತ್ನ ಮಾಡುವುದು ಬಿಟ್ಟು ಚುನಾವಣೆಯ ತಯಾರಿ ಮಾಡುವುದರತ್ತ ಗಮನ ಹರಿಸಿ ಎಂದು ಶಾ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments