Webdunia - Bharat's app for daily news and videos

Install App

ರಾಜ್ಯವನ್ನು ಮೊದಲು ನಿಭಾಯಿಸಿ, ನಂತರ ಮಹಾಘಟಬಂಧನ್ ಮಾತು ಎಂದು ಅಮಿತ್ ಶಾ ಸವಾಲು ಹಾಕಿದ್ದು ಯಾರಿಗೆ?

Webdunia
ಶನಿವಾರ, 30 ಜೂನ್ 2018 (09:08 IST)
ನವದೆಹಲಿ: ಮೊದಲು ನಿಮ್ಮ ರಾಜ್ಯವನ್ನು ಸರಿಯಾಗಿ ನಿಭಾಯಿಸಲು ಕಲಿಯಿರಿ. ನಂತರ ಮಹಾಘಟಬಂಧನದ ಬಗ್ಗೆ ಆಲೋಚನೆ ಮಾಡಿ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದ್ದಾರೆ.

ಪಶ್ಚಿಮ ಬಂಗಾಲದ ಲೋಕಸಭೆ ಚುನಾವಣೆ ಪೂರ್ವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮಮತಾ ಬ್ಯಾನರ್ಜಿ ಈಗೀಗ ಮಹಾಘಟಬಂಧನ ಮಾಡಲು ಓಡಾಡುವುದೇ ಜಾಸ್ತಿಯಾಗಿದೆ. ಅವರನ್ನು ರಾಜ್ಯದಲ್ಲಿ ನೋಡುವುದೇ ಅಪರೂಪವಾಗಿದೆ.ಅದೆಲ್ಲಾ ಒಳ್ಳೆಯದೇ. ಆದರೆ ಅವರು ತನ್ನ ರಾಜ್ಯವನ್ನು ಮೊದಲು ನೋಡಿಕೊಳ್ಳಲಿ. ಬಹುಶಃ ಅವರಿಗೆ ಗೊತ್ತಿಲ್ಲ, ದೆಹಲಿಯನ್ನು ಟಾರ್ಗೆಟ್ ಮಾಡುವ ಭರದಲ್ಲಿ ತನ್ನದೇ ರಾಜ್ಯ ಕೈ ತಪ್ಪಿಹೋಗುತ್ತಿದೆ’ ಎಂದು ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

ಮುಂದಿನ ಸುದ್ದಿ
Show comments