Webdunia - Bharat's app for daily news and videos

Install App

ಬಿಜೆಪಿಯಿಂದ ಸ್ವಾಮೀಜಿಗಳಿಗೆ ಟಿಕೆಟ್ ಅಮಿತ್ ಶಾ ರಣತಂತ್ರ

Webdunia
ಭಾನುವಾರ, 1 ಏಪ್ರಿಲ್ 2018 (14:12 IST)
ಖ್ಯಾತ ಸ್ವಾಮಿಜಿಗಳಿಗೆ ಟಿಕೆಟ್ ನೀಡಿ ಹೆಚ್ಚು ಸ್ಥಾನ ಗೆಲ್ಲಬೇಕು ಎನ್ನುವ ಚಿಂತನೆಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಣತಂತ್ರಕ್ಕೆ ಕೆಲ ಸ್ವಾಮಿಜಿಗಳು ಸ್ಪಂದಿಸಿದ್ದಾರೆ ಎನ್ನಲಾಗಿದೆ. 
ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ರಾಮಾರೂಢ ಮಠದ ಪರಮ ರಾಮಾರೂಢ ಸ್ವಾಮೀಜಿ.ಬಿಜೆಪಿ ಚಾಣಾಕ್ಯ ಅಮಿತ್ ಶಾ ಭೇಟಿಯಾಗಲು ಮುಂದಾಗಿ ಈಗಲೂ ತಾನು ಬಿಜೆಪಿ ಆಕಾಂಕ್ಷಿ ಎಂದ ಹೇಳಿದ್ದಾರೆ.
 
ನಿರಂತರ 6 ತಿಂಗಳ ಕಾಲ ಬೀಳಗಿ ಮತಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ.ಈಗ ಮತ್ತೆ ಬಿಜೆಪಿ ಸ್ವಾಮೀಜಿಗಳಿಗೆ ಟಿಕೆಟ್ ನೀಡಲು ಮುಂದಾಗಿರೋ ಹಿನ್ನೆಲೆ ಮನವಿಗೆ ನಿಧಾ೯ರ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
 
ಒಂದು ವಾರಗಳ ಕಾಲ ಬಿಜೆಪಿ ನಡೆಯನ್ನು ಕಾದು ನೋಡುವ ತಂತ್ರ ಅನುಸರಿಸಿ, ಬಿಜೆಪಿ ಟಿಕೆಟ್ ನೀಡದೇ ಹೋದ್ರೆ ಪಕ್ಷೇತರ ಅಭ್ಯಥಿ೯ಯಾಗಿ ಸ್ಫರ್ಧಿಸುತ್ತೇನೆ ಎಂದು ಪರೋಕ್ಷವಾಗಿ ಸವಾಲ್ ಹಾಕಿದ್ದಾರೆ.
 
ಜೆಡಿಎಸ್, ಕಾಂಗ್ರೆಸ್ ಗೆ ಹೋಗಲ್ಲ, ಬಿಜೆಪಿಯಿಂದ ಮಾತ್ರ ಕಾಯುತ್ತೇವೆ. ಎಪ್ರಿಲ್ 3 ಕ್ಕೆ ಬಾಗಲಕೋಟೆ ಜಿಲ್ಲೆಗೆ ಆಗಮಿಸೋ ಅಮಿತ್ ಶಾ ಭೇಟಿ ವೇಳೆ ಟಿಕೆಟ್ ನೀಡುವಂತೆ ಮನವಿ ಮಾಡಲು ನಿಧ೯ರಿಸಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ

Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್

Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು

Karnataka Weather: ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ನೋಡಿ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

ಮುಂದಿನ ಸುದ್ದಿ
Show comments