Webdunia - Bharat's app for daily news and videos

Install App

ಬಿಜೆಪಿಯಿಂದ ಸ್ವಾಮೀಜಿಗಳಿಗೆ ಟಿಕೆಟ್ ಅಮಿತ್ ಶಾ ರಣತಂತ್ರ

Webdunia
ಭಾನುವಾರ, 1 ಏಪ್ರಿಲ್ 2018 (14:12 IST)
ಖ್ಯಾತ ಸ್ವಾಮಿಜಿಗಳಿಗೆ ಟಿಕೆಟ್ ನೀಡಿ ಹೆಚ್ಚು ಸ್ಥಾನ ಗೆಲ್ಲಬೇಕು ಎನ್ನುವ ಚಿಂತನೆಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಣತಂತ್ರಕ್ಕೆ ಕೆಲ ಸ್ವಾಮಿಜಿಗಳು ಸ್ಪಂದಿಸಿದ್ದಾರೆ ಎನ್ನಲಾಗಿದೆ. 
ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ರಾಮಾರೂಢ ಮಠದ ಪರಮ ರಾಮಾರೂಢ ಸ್ವಾಮೀಜಿ.ಬಿಜೆಪಿ ಚಾಣಾಕ್ಯ ಅಮಿತ್ ಶಾ ಭೇಟಿಯಾಗಲು ಮುಂದಾಗಿ ಈಗಲೂ ತಾನು ಬಿಜೆಪಿ ಆಕಾಂಕ್ಷಿ ಎಂದ ಹೇಳಿದ್ದಾರೆ.
 
ನಿರಂತರ 6 ತಿಂಗಳ ಕಾಲ ಬೀಳಗಿ ಮತಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ.ಈಗ ಮತ್ತೆ ಬಿಜೆಪಿ ಸ್ವಾಮೀಜಿಗಳಿಗೆ ಟಿಕೆಟ್ ನೀಡಲು ಮುಂದಾಗಿರೋ ಹಿನ್ನೆಲೆ ಮನವಿಗೆ ನಿಧಾ೯ರ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
 
ಒಂದು ವಾರಗಳ ಕಾಲ ಬಿಜೆಪಿ ನಡೆಯನ್ನು ಕಾದು ನೋಡುವ ತಂತ್ರ ಅನುಸರಿಸಿ, ಬಿಜೆಪಿ ಟಿಕೆಟ್ ನೀಡದೇ ಹೋದ್ರೆ ಪಕ್ಷೇತರ ಅಭ್ಯಥಿ೯ಯಾಗಿ ಸ್ಫರ್ಧಿಸುತ್ತೇನೆ ಎಂದು ಪರೋಕ್ಷವಾಗಿ ಸವಾಲ್ ಹಾಕಿದ್ದಾರೆ.
 
ಜೆಡಿಎಸ್, ಕಾಂಗ್ರೆಸ್ ಗೆ ಹೋಗಲ್ಲ, ಬಿಜೆಪಿಯಿಂದ ಮಾತ್ರ ಕಾಯುತ್ತೇವೆ. ಎಪ್ರಿಲ್ 3 ಕ್ಕೆ ಬಾಗಲಕೋಟೆ ಜಿಲ್ಲೆಗೆ ಆಗಮಿಸೋ ಅಮಿತ್ ಶಾ ಭೇಟಿ ವೇಳೆ ಟಿಕೆಟ್ ನೀಡುವಂತೆ ಮನವಿ ಮಾಡಲು ನಿಧ೯ರಿಸಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments