ಸಿಎಂ ಸಿದ್ದರಾಮಯ್ಯಗೆ ಹೊಸ ನಾಮಕರಣ ಮಾಡಿದ ಸಚಿವ ಅನಂತಕುಮಾರ್ ಹೆಗಡೆ

Webdunia
ಸೋಮವಾರ, 26 ಮಾರ್ಚ್ 2018 (07:13 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೊಸ ಹೆಸರನ್ನೂ ನಾಮಕರಣ ಮಾಡಿದ್ದಾರೆ.

ಹಿಂದೂ ವಿರಾಟೋತ್ಸವ ವೇದಿಕೆಯಲ್ಲಿ ಮಾತನಾಡಿದ ಸಚಿವ ಅನಂತ ಕುಮಾರ್ ಹೆಗ್ಡೆ ಸಿಎಂ ಸಿದ್ದರಾಮಯ್ಯರನ್ನು ಛಿದ್ರರಾಮಯ್ಯ ಎಂದು ಕರೆದಿದ್ದಾರೆ. ಸಮಾಜ ಒಡೆಯುವ ಛಿದ್ರರಾಮಯ್ಯ ಎಂದಿದ್ದಾರೆ.

‘ಪಾಕಿಸ್ತಾನವನ್ನು ಮಣಿಸುವುದು ಭಾರತಕ್ಕೆ ಕಷ್ಟವೇನಲ್ಲ. ಆದರೆ ಸಮಾಜ ಒಡೆಯುವಂತಹ ಛಿದ್ರರಾಮಯ್ಯರನ್ನು ಮೊದಲು ಸೋಲಿಸಬೇಕು’ ಎಂದು ಸಚಿವರು ಕಿಡಿಕಾರಿದ್ದಾರೆ. ತಮ್ಮ ಭಾಷಣದುದ್ದಕ್ಕೂ ಅವರು ಸಿಎಂ ಸಿದ್ದರಾಮಯ್ಯ ಎನ್ನುವ ಬದಲು ಛಿದ್ರರಾಮಯ್ಯ ಎಂದೇ ಕರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ಮುಂದಿನ ಸುದ್ದಿ
Show comments