Webdunia - Bharat's app for daily news and videos

Install App

ಬಳ್ಳಾರಿ ಟು ಬೆಂಗಳೂರು: ಅಣ್ಣಾ ಹಜಾರೆ ಬೆಂಬಲಿಸಿ ಪಾದಯಾತ್ರೆ ಶುರು

Webdunia
ಶುಕ್ರವಾರ, 23 ಮಾರ್ಚ್ 2018 (13:50 IST)
ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿಯಿಂದ ಪಾದಯಾತ್ರೆ ಆರಂಭವಾಗಿದೆ. ಬಳ್ಳಾರಿಯಿಂದ ಆರಂಭಗೊಂಡಿರುವ ಪಾದಯಾತ್ರೆ ಬೆಂಗಳೂರುವರೆಗೆ ನಡೆಯಲಿದೆ. ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಅಣ್ಣಾ ಹಜಾರೆ ಫೌಂಡೇಶನ್ ವತಿಯಿಂದ  50ಕ್ಕೂ ಹೆಚ್ಚು ಸದಸ್ಯರು ಈ  ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಬಳ್ಳಾರಿಯ ಮೋತಿ ವೃತ್ತದ ಬಳಿ ಧ್ವಜಾರೋಹಣ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಲ್ಯಾಣಮಠ ಶ್ರೀ, ನಂದಿಪುರ ಸ್ವಾಮೀಜಿ, ಹೂವಿನಹಡಗಲಿ ಗವಿಮಠದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಪಾದಯಾತ್ರೆಯುದ್ದಕ್ಕೂ ಮತದಾನ ಜಾಗೃತಿ, ಜಾಗೃತಿ ಶಿಬಿರ, ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಹೋರಾಟದಂತಹ ವಿಷಯಗಳ ಮೇಲೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತದೆ. ನಿವೃತ್ತ ಐಪಿಎಸ್ ಅಧಿಕಾರಿಯ ಅಕ್ರಮ ಆಸ್ತಿ ಸೇರಿದಂತೆ ಹಲವು ದಾಖಲು ಬಿಡುಗಡೆ ಮಾಡುವುದಾಗಿ ಅಣ್ಣಾ ಹಜಾರೆ ಫೌಂಡೇಶನ್ ಸಂಸ್ಥಾಪಕ ರಾಜಶೇಖರ್ ಮುಲಾಲಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments