Webdunia - Bharat's app for daily news and videos

Install App

ಶಾಲಾ- ಕಾಲೇಜು, ಸರ್ಕಾರಿ ಕಚೇರಿಗೆ ರಜೆ ಘೋಷಣೆ

Webdunia
ಬುಧವಾರ, 7 ಸೆಪ್ಟಂಬರ್ 2022 (10:21 IST)
ಬೆಳಗಾವಿ : ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಎಲ್ಲಾ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗೆ ರಜೆ ಘೋಷಿಸಲಾಗಿದೆ.

ಸಚಿವರ ನಿಧಾನಕ್ಕೆ ಸಂತಾಪ ಸೂಚಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಆಹಾರ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗಾವಿಯ ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದರು.

ನಿನ್ನೆ ರಾತ್ರಿ ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments