ಅಪ್ಪಳಿಸಲಿದೆ ಮತ್ತೊಂದು ಸೈಕ್ಲೋನ್!

Webdunia
ಮಂಗಳವಾರ, 23 ನವೆಂಬರ್ 2021 (11:45 IST)
ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಕೆಲವೆಡೆ ಸುರಿದ ಮಳೆಯಿಂದ ಜನ ಜೀವನ ತತ್ತರಿಸಿದೆ.
ಸದ್ಯ ಮಳೆ ನಿಂತರೂ ಮರದ ಹನಿ ನಿಲ್ಲದು ಅನ್ನೋಹಾಗೆ ರಾಜ್ಯದಲ್ಲಿ ವರುಣನ ಅಬ್ಬರ ಕಡಿಮೆಯಾಗಿದ್ರು ಕೂಡ ಮಳೆ ಸೃಷ್ಟಿಸಿರುವ ಅವಾಂತರದಿಂದ ಮುಕ್ತಿ ಸಿಕ್ಕಿಲ್ಲ. ಆದ್ರೆ ಮಳೆಯಿಂದ ತತ್ತರಿಸಿರೋ ರಾಜ್ಯಕ್ಕೆ ಈಗ ಮತ್ತೊಂದು ಆಘಾತ ಉಂಟಾಗಿದೆ. ನವೆಂಬರ್ 26ಕ್ಕೆ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ.
ನವೆಂಬರ್ 26ರಿಂದ ಡಿಸೆಂಬರ್ 15ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ತಮಿಳು‌ನಾಡು, ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೈಕ್ಲೋನ್ ಆಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಚೆನ್ನೈ, ನೆಲ್ಲೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ನವೆಂಬರ್ 26ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments