Webdunia - Bharat's app for daily news and videos

Install App

ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ ನಟ ಚೇತನ್

Webdunia
ಶನಿವಾರ, 5 ಮಾರ್ಚ್ 2022 (08:38 IST)
ಬೆಂಗಳೂರು : ಸ್ಯಾಂಡಲ್ವುಡ್ ನಟ ಚೇತನ್ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಅವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಬಸವನಗುಡಿ ಠಾಣೆ ಪೊಲೀಸರಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಐಪಿಸಿ ಸೆಕ್ಷನ್ 153(A) ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಪೊಲೀಸರು ಪತ್ರ ಬರೆದಿದ್ದಾರೆ.  ಏನಿದು ಪ್ರಕರಣ? ಚಾರ್ಜ್ಶೀಟ್ಗೆ ಸರ್ಕಾರದ ಅನುಮತಿ ಏಕೆ ಬೇಕು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. 2021ರ ಜೂನ್ 10ರಂದು ನಟ ಚೇತನ್ ಮೇಲೆ 2 ಎಫ್ಐಆರ್ ದಾಖಲಾಗಿತ್ತು.

ಈ ಪ್ರಕರಣಗಳು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದವು. ಈ ವೇಳೆ IPC 153(A) ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು. IPC 153(A) ಅಡಿಯಲ್ಲಿ ಕೇಸ್ ದಾಖಲಾದರೆ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಕಟ್ಟುನಿಟ್ಟಿನ ಕ್ರಮಕ್ಕೆ ಬೆದರಿದ ಪಾಕಿಸ್ತಾನ: ಅರ್ಜೆಂಟ್ ಮೀಟಿಂಗ್

Pehalgam attack: ನನ್ನ ಗಂಡನ ರಕ್ತ ತಾಗಿದ ಈ ಜಾಕೆಟ್ ಯಾವತ್ತೂ ತೆಗೆಯಲ್ಲ ಎಂದ ಮಂಜುನಾಥ್ ಪತ್ನಿ

Viral video: ವಿನಯ್ ನರ್ವಾಲ್ ಒಂದೂವರೆ ಗಂಟೆ ಬದುಕಿದ್ದರೂ ಸಹಾಯ ಸಿಗಲಿಲ್ಲ, ಸಹೋದರಿ ಆಕ್ರೋಶ

Pehalgam: ಸರ್ಜಿಕಲ್ ಸ್ಟ್ರೈಕ್ ಹೊರತಾಗಿ ಪಾಕಿಸ್ತಾನಕ್ಕೆ ಭಾರತ ಹೇಗೆಲ್ಲಾ ಹೊಡೆತ ನೀಡಿದೆ ನೋಡಿ

Karnataka Rains: ರಾಜ್ಯದಲ್ಲಿ ಇಂದು ಮಳೆಗೆ ಒಂದು ದಿನ ಬಿಡುವು

ಮುಂದಿನ ಸುದ್ದಿ
Show comments