Webdunia - Bharat's app for daily news and videos

Install App

ಕೊರೊನಾ ಭಯದೊಡನೆ ಜನರಿಗೆ ಮತ್ತೊಂದು ಶಾಕ್!

Webdunia
ಸೋಮವಾರ, 25 ಅಕ್ಟೋಬರ್ 2021 (21:41 IST)
ಬೆಂಗಳೂರು :  ಕೊರೋನಾ 2ನೇ ಅಲೆಯ ನಂತ್ರ, 3ನೇ ಅಲೆ ಬರಲಿದೆ ಎಂಬ ಆತಂಕದಲ್ಲಿ ಜನರಿದ್ದರು. ಆದ್ರೇ ಕೊರೋನಾ 3ನೇ ಅಲೆಯ ಹೆಚ್ಚಳ ಅಷ್ಟೇನು ಆಗಿಲ್ಲ.
ಹೀಗಿರುವಂತ ಜನರಿಗೆ ನರೆಯ ಮಹಾರಾಷ್ಟ್ರ, ಮಧ್ಯಪ್ರದೇಶಗಳಲ್ಲಿ ಹೊಸ ತಳಿಯ ಕೊರೋನಾ ಪತ್ತೆ ಎಂದು ಹೇಳುವ ಮೂಲಕ, ಆರೋಗ್ಯ ಸಚಿವರು ಮತ್ತೊಂದು ಶಾಕ್ ನೀಡಿದ್ದಾರೆ.
ಈ ಕುರಿತಂತೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಈಗಾಗಲೇ ದೇಶದಲ್ಲಿ 3ನೇ ಅಲೆಯ ಹೆಚ್ಚಳದ ಬಗ್ಗೆ ಚರ್ಚೆ ನಡೆಯುತ್ತಿದೆ. ರಷ್ಯಾ, ಇಂಗ್ಲೆಂಡ್ ಗಳಲ್ಲಿಯೂ ಕೊರೋನಾ ಹೊಸ ತಳಿ ಪತ್ತೆಯಾಗಿದೆ. ಇದೇ ಹೊಸ ತಳಿಯ ಕೊರೋನಾ ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಬಂದಿರೋದಾಗಿ ವರದಿಯಿಂದ ತಿಳಿದು ಬಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments