Webdunia - Bharat's app for daily news and videos

Install App

ಶಾಲೆ, ಕಾಲೇಜುಗಳಲ್ಲಿ ಆತಂಕ ತಂದ ಸೋಂಕು!

Webdunia
ಸೋಮವಾರ, 6 ಡಿಸೆಂಬರ್ 2021 (12:54 IST)
ಬೆಂಗಳೂರು : ಕೊವಿಡ್ 19 ಬೇರೆಯದ್ದೇ ರೂಪದಲ್ಲಿ ಕಾಲಿರಿಸಿದ್ದು ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದೆ.
ಈ ಮಧ್ಯೆ, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ ಎಂದು ಅಲಾರಂ ಬೆಲ್ ಹೊಡೆದಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ನಾಗೇಶ್ ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆ. ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ ಮತ್ತು ನವೋದಯ ಶಾಲೆಗಳಲ್ಲಿ ಎಂದಿದ್ದಾರೆ.
ಶಾಲಾ ಮಟ್ಟದಲ್ಲಿ 1 ರಿಂದ 10 ನೆ ತರಗತಿವರಗೆ ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ ಮತ್ತು ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತಗೆದುಕೊಳ್ಳುತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಸಮಸ್ಯೆ, ಆತಂಕ ಇಲ್ಲ. ಇವತ್ತು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಮುಂದಿನ ಸುದ್ದಿ
Show comments