Webdunia - Bharat's app for daily news and videos

Install App

ರಾಜಧಾನಿಗೆ ಆತಂಕ! ಹಂದಿ ಜ್ವರಕ್ಕೆ ಬಲಿ

Webdunia
ಸೋಮವಾರ, 6 ಜೂನ್ 2022 (11:25 IST)
ತಿರುವನಂತಪುರಂ : ಈಗಾಗಲೇ ಕೋವಿಡ್ 4ನೇ ಅಲೆ ಭಾರತದ ಕೆಲ ರಾಜ್ಯಗಳಿಗೆ ಅಪ್ಪಳಿಸಿದೆ.

ಓಮಿಕ್ರಾನ್ ಉಪತಳಿಗಳಾದ ಬಿಎ-1, 2, 3, 4, 5 ತಳಿಗಳು ಸಾವಿರಾರು ಜನರನ್ನು ಬಾದಿಸುತ್ತಿವೆ. ಈ ಬೆನ್ನಲ್ಲೇ ಕೇರಳಕ್ಕೆ ಹಂದಿಜ್ವರ ಮತ್ತೆ ಲಗ್ಗೆಯಿಟ್ಟಿದೆ.

ಇಲ್ಲಿನ ಕೋಯಿಕ್ಕೋಡ್ನ ಉಲಿಯೇರಿ ಪ್ರದೇಶದಲ್ಲಿ 12 ವರ್ಷದ ಹುಡುಗಿಯೊಬ್ಬರಿಗೆ ಎಚ್1-ಎನ್1 ಹಂದಿಜ್ವರ ಕಾಣಿಸಿಕೊಂಡಿದ್ದು, ನಿನ್ನೆ ಮೃತಪಟ್ಟಿದ್ದಾರೆ. ಈಚೆಗಷ್ಟೇ ಕೇರಳದ ಈ ಹುಡುಗಿ ಬೆಂಗಳೂರಿಗೆ ಭೇಟಿ ನೀಡಿದ್ದರು.

ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಕೇರಳದ ಕೋಯಿಲಂಡಿ ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಎಚ್1-ಎನ್1 ಸೋಂಕು ಇರುವುದು ದೃಢಪಟ್ಟಿತು. ತಕ್ಷಣ ಹುಡುಗಿಯನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ಬಾಲಕಿ ಸಂಪರ್ಕದಲ್ಲಿದ್ದ ಅವಳಿ ಸಹೋದರಿಗೂ ಎಚ್1-ಎನ್1 ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments