Webdunia - Bharat's app for daily news and videos

Install App

ಯಾವ ಪಕ್ಷ ಅಧಿಕಾರಕ್ಕೆ ಬಂದ್ರೂ ನಾವು ವಿಪಕ್ಷ: ಪ್ರಕಾಶ ರೈ

Webdunia
ಮಂಗಳವಾರ, 24 ಏಪ್ರಿಲ್ 2018 (13:05 IST)
ಪ್ರಕಾಶ್ ರೈ ಬಂದಾಗ್ಲೇ ಬದಲಾವಣೆ ಆಗುತ್ತೆ‌ ಅಂದ್ಕೊಳ್ಳಬೇಡಿ. ಈ ಹಿಂದೆ ಇಂತಹ ಹಲವು ನಾಯಕರು ಬಂದಿದ್ದಾರೆ.
ನಾಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೂ ನಾನು ಪ್ರಶ್ನಿಸುವೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಗುಡುಗಿದ್ದಾರೆ
ರಾಜಕೀಯಕ್ಕೆ ಧುಮುಕೋದು ನಮ್ಮ ಉದ್ದೇಶವಲ್ಲ. ನಾಳೆ ನಾನು ರಾಜಕೀಯಕ್ಕೆ ಇಳಿದ್ರೂ ಜಸ್ಟ್ ಆಸ್ಕಿಂಗ್ ಅಭಿಯಾನದಿಂದ ನನ್ನನ್ನು ಹೊರಗೆ ಇಡಬಹುದು.ಯಾವ ಪಕ್ಷ ಅಧಿಕಾರಕ್ಕೆ ಬಂದ್ರೂ ನಾವು ವಿಪಕ್ಷವಾಗಿರುವೆವು ಎಂದು ಬಹುಭಾಷ ನಟ ಪ್ರಕಾಶ ರೈ ಹೇಳಿದ್ದಾರೆ. 
 
ಗಾಂಧಿ, ಅಂಬೇಡ್ಕರ್, ಪೆರಿಯಾರ್ ರಾಜಕೀಯಕ್ಕೆ ಬಂದೋರಲ್ಲ.ಆದರೂ ಸಮಾಜದಲ್ಲಿ ಬದಲಾವಣೆ ಮಾಡಿದ್ದಾರೆ.
ಬಿಜೆಪಿಯವರಿಗೆ ಶಾಂತಿಯುತವಾಗಿ ಚುನಾವಣೆ ನಡೆಸಿ ಅಭ್ಯಾಸವಿಲ್ಲ.ಮೇ 12 ರೊಳಗೆ ಯಾವುದಾದರೂ ಗಲಭೆ ಆಗಬಹುದು.
ಯಾಕೆಂದರೆ ಇದು ಅಮಿತ್ ಶಾ ಅವರ ರಾಜಕೀಯ ಎಂದು ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments